Connect with us

Dr.Santhosh K B

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

Stories By Dr.Santhosh K B

More Posts